ರಾಜ್ಯದಲ್ಲಿ 4 ದಿನ ಸುರಿಯಲಿದೆ ಧಾರಾಕಾರ ಮಳೆ: ನಾಳೆ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಮುಂದುವರಿದಿದ್ದು, ಮುಂದಿನ ನಾಲ್ಕು ದಿನ ಇನ್ನಷ್ಟು ಜೋರಾಗಿ ಮಳೆ ಬೀಳುವ ಸಾಧ್ಯತೆಯಿದೆ. ಸೋಮವಾರವೂ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕಳೆದೊಂದು ವಾರದಿಂದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.303 ಹೆಚ್ಚು ಮಳೆ ಬಿದ್ದಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ವಾಡಿಕೆಗಿಂತ ಅಧಿಕ ಸುರಿದಿದೆ. ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ವಾಡಿಕೆಯಷ್ಟೇ ಬಿದ್ದರೆ, ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗಿದೆ. ಅಲ್ಲದೆ, ಆ.1ರಿಂದ ಆ.29ರವರೆಗೆ ರಾಜ್ಯಾದ್ಯಂತ 211 ಮಿಮೀ … Continue reading ರಾಜ್ಯದಲ್ಲಿ 4 ದಿನ ಸುರಿಯಲಿದೆ ಧಾರಾಕಾರ ಮಳೆ: ನಾಳೆ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್