ವಿಕೃತಕಾಮಿ ಉಮೇಶ್​ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: 22 ವರ್ಷ ಹಿಂದಿನ ಕೇಸ್​ ಹಿಸ್ಟರಿ ಇಲ್ಲಿದೆ

ಬೆಂಗಳೂರು: ಸರಣಿ ಹಂತಕ, ಅತ್ಯಾಚಾರಿ, ವಿಕೃತಕಾಮಿ ಉಮೇಶ್​ ರೆಡ್ಡಿ ಅಲಿಯಾಸ್ ಬಿ.ಎ. ಉಮೇಶಗೆ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿ ಹೈಕೋರ್ಟ್​ ಮಹತ್ವದ ಆದೇಶ ಪ್ರಕಟಿಸಿದೆ. ಉಮೇಶ್ ರೆಡ್ಡಿ ಪರ ವಕೀಲ ಬಿ.ಎನ್ ಜಗದೀಶ್, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಲು 6 ವಾರ ಕಾಲಾವಕಾಶ ನೀಡಿದ ಹೈಕೋರ್ಟ್, ಅಲ್ಲಿಯವರೆಗೆ ಉಮೇಶ್ ರೆಡ್ಡಿಯನ್ನು ಗಲ್ಲಿಗೇರಿಸದಂತೆ ಸರ್ಕಾರಕ್ಕೆ ನಿರ್ದೇಶಿಸಿತು. ಪ್ರಸ್ತುತ ಅಪರಾಧಿ ಉಮೇಶ್ ರೆಡ್ಡಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ. ಪ್ರಕರಣವೇನು?: ಬೆಂಗಳೂರಿ‌ನ ಪೀಣ್ಯಾ ಪೊಲೀಸ್​ ಠಾಣಾ … Continue reading ವಿಕೃತಕಾಮಿ ಉಮೇಶ್​ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: 22 ವರ್ಷ ಹಿಂದಿನ ಕೇಸ್​ ಹಿಸ್ಟರಿ ಇಲ್ಲಿದೆ