‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ?

ಮಂಡ್ಯ: ಪಿಇಎಸ್ ಕಾಲೇಜಿನಲ್ಲಿ ಜೈಶ್ರೀರಾಮ್​ ಘೋಷಣೆಗೆ ಪ್ರತಿಯಾಗಿ ‘ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್… ಎಂದು ಘೋಷಣೆ ಕೂಗಿದ್ದ ಹಿಜಾಬ್​ಧಾರಿ ವಿದ್ಯಾರ್ಥಿನಿಯೊಬ್ಬಳಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ ಎನ್ನಲಾದ ಪೋಸ್ಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ‘ಸಂಘ ಪರಿವಾರದ ಗೂಂಡಾಗಳ ಮದ್ಯೆ ಮಂಡ್ಯ ಕನ್ನಡತಿ ಮುಸ್ಕಾನ್ ಧೈರ್ಯ ತೋರಿದ್ದಾಳೆ. ಸಹೋದರಿಗೆ ಜಮಾತ್ ಹೇ ಹಿಂದ್ ಪ್ರಮುಖ ಮೌಲಾನ ಮಹಾಮೂದ್ ಮದನಿ ಅವರು 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಈ ಹಣವು ಆದಷ್ಟು ಬೇಗ … Continue reading ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ?