ಮಾಲೀಕನ ಎಡವಟ್ಟಿಗೆ ರಾತ್ರೋರಾತ್ರಿ 32 ಕುಟುಂಬಗಳನ್ನ ಬೀದಿಗೆ ದಬ್ಬಿ ಮನೆಗಳಿಗೆ ಬೀಗ ಜಡಿದ ಬ್ಯಾಂಕ್ ಅಧಿಕಾರಿಗಳು

ತುಮಕೂರು: ಮನೆ ಮಾಲೀಕ ಸಾಲ ಕಟ್ಟದ ಪರಿಣಾಮ ಬಾಡಿಗೆ ಮನೆಯಲ್ಲಿದ್ದವರನ್ನು ಬ್ಯಾಂಕ್ ಅಧಿಕಾರಿಗಳು ರಾತ್ರೋರಾತ್ರಿ ಬೀದಿಗೆ ದಬ್ಬಿರುವ ಘಟನೆ ನಗರದಲ್ಲಿ ನಡೆದಿದೆ. ಸುರಿವ ಮಳೆಯಲ್ಲಿ ಮಕ್ಕಳು-ವೃದ್ಧರು ರಸ್ತೆಬದಿಯಲ್ಲೇ ನಿಂತು ಗೂಡಿಗಾಗಿ ಪರದಾಡಿದ್ದಾರೆ. ನಗರದ ಬನಶಂಕರಿಯಲ್ಲಿ ಮಂಜುನಾಥ್ ಎಂಬುವರ ಬ್ಯಾಂಕ್ ನಲ್ಲಿ ಸಾಲ ಪಡೆದು 3 ಕಟ್ಟಡಗಳನ್ನು ಕಟ್ಟಿ 32 ಕುಟುಂಬಗಳಿಗೆ ಬಾಡಿಗೆ ನೀಡಿದ್ದಾರೆ. ಆದರೆ, ಮಂಗಳವಾರ ರಾತ್ರಿ ಮಾಲೀಕನ ಎಡವಟ್ಟಿನಿಂದ ಈ ಕುಟುಂಬಗಳು ಮನೆ ಹೊರಗಡೆ ಕಾಲ ಕಳೆಯುವಂತಾಗಿದೆ. ಬುಧವಾರ ಸರ್ಕಾರಿ ರಜೆ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ತಡೆಯಾಜ್ಞೆ … Continue reading ಮಾಲೀಕನ ಎಡವಟ್ಟಿಗೆ ರಾತ್ರೋರಾತ್ರಿ 32 ಕುಟುಂಬಗಳನ್ನ ಬೀದಿಗೆ ದಬ್ಬಿ ಮನೆಗಳಿಗೆ ಬೀಗ ಜಡಿದ ಬ್ಯಾಂಕ್ ಅಧಿಕಾರಿಗಳು