ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್​: ಸ್ಯಾಂಡಲ್​ವುಡ್​ನ ಯುವ ನಟ ಬಂಧನ

ಬೆಂಗಳೂರು: ಹನಿಟ್ರ್ಯಾಪ್​ ಕೇಸ್​ನಲ್ಲಿ ಸ್ಯಾಂಡಲ್​ವುಡ್​ ನಟರೊಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬಂಧಿತ. ‘ಮಿಸ್ಟರ್ ಭೀಮರಾವ್’ ಸಿನಿಮಾ ನಾಯಕ ಯುವರಾಜ್​, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಬ್ಬರಿಗೆ ಇಬ್ಬರು ಯುವತಿಯರ ಹೆಸರಲ್ಲಿ ಚಾಟ್​ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಸಿದ್ದ ಆರೋಪ ಕೇಳಿಬಂದಿದೆ. ಉದ್ಯಮಿ ಕೊಟ್ಟ ದೂರಿನ ಮೇರೆಗೆ ನಟನನ್ನು ಬಂಧಿಸಲಾಗಿದೆ. ಉದ್ಯಮಿಯೊಬ್ಬರಿಗೆ ಇತ್ತೀಚೆಗೆ ಇಬ್ಬರು ಯುವತಿಯರು ಪರಿಚಯ ಆಗಿದ್ದರು. ಅವರ ಹೆಸರನ್ನು ಬಳಸಿಕೊಂಡು ಉದ್ಯಮಿಗೆ ಯುವರಾಜ್​ ಮೆಸೇಜ್​ ಮಾಡುತ್ತಿದ್ದರಂತೆ. ನಂತರ ಉದ್ಯಮಿಯನ್ನು … Continue reading ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್​: ಸ್ಯಾಂಡಲ್​ವುಡ್​ನ ಯುವ ನಟ ಬಂಧನ