ಚಂದ್ರಶೇಖರ ಗುರೂಜಿ ಹತ್ಯೆಯಾದ ಹೋಟೆಲ್ನಲ್ಲಿ ಹೋಮ-ಹವನ! ದೇವರ ಮೊರೆ ಹೋದ ಸಿಬ್ಬಂದಿ
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಉಣಕಲ್ ಕೆರೆ ಬಳಿಯ ದಿ ಪ್ರೆಸಿಡೆಂಟ್ ಹೋಟೆಲ್ನಲ್ಲಿ ಭಕ್ತರ ಸೋಗಲ್ಲಿ ಬಂದ ಸರಳ ವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಗಳಿಬ್ಬರು ಚಂದ್ರಶೇಖರ ಗುರೂಜಿ ಅವರ ಕಾಲಿಗೆ ಬಿದ್ದು ನಮಸ್ಕರಿಸುಂತೆ ನಟಿಸಿ ನೋಡ ನೋಡುತ್ತಿದ್ದಂತೆ ಚಾಕುವಿನಿಂದ 43 ಬಾರಿ ಚುಚ್ಚಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ ನೋಡಿದ ಜನ ಬೆಚ್ಚಿಬಿದ್ದಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಗಳನ್ನು ಬಂಧಿಸಿರುವ ಪೊಲೀಸರ … Continue reading ಚಂದ್ರಶೇಖರ ಗುರೂಜಿ ಹತ್ಯೆಯಾದ ಹೋಟೆಲ್ನಲ್ಲಿ ಹೋಮ-ಹವನ! ದೇವರ ಮೊರೆ ಹೋದ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed