More

    ಪತ್ನಿ ತವರಿಗೆ ಹೋದ ಬೆನ್ನಲ್ಲೇ ಲಕ್ಷ್ಮೀ ದೇವಸ್ಥಾನದಲ್ಲಿ ನೇಣುಬಿಗಿದುಕೊಂಡ ಗಂಡ!

    ಚಿಕ್ಕೋಡಿ: ದೇವಸ್ಥಾನದಲ್ಲಿಯೇ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

    ಅಶೋಕ ಪೂಜೇರಿ(36) ಮೃದ ದುರ್ದೈವಿ. ಕುಡಿತದ ಚಟ ಅಂಟಿಸಿಕೊಂಡಿದ್ದ ಈತ ಪತ್ನಿಯೊಂದಿಗೆ ಜಗವಾಡಿದ್ದ. ಇದೇ ವಿಚಾರಕ್ಕೆ ಮುನಿಸಿಕೊಂಡು ಪತ್ನಿ ಇತ್ತೀಚಿಗೆ ತವರು ಮನೆ ಸೇರಿದ್ದಳು. ಇದರಿಂದ ಜಿಗುಪ್ಸೆಗೊಂಡ ಅಶೋಕ ಪೂಜೇರಿ ಲಕ್ಷ್ಮೀ ದೇವಸ್ಥಾನದಲ್ಲಿ ನೇಣುಬಿಗಿದುಕೊಂಡು ಸತ್ತಿದ್ದಾನೆ. ಸ್ಥಳಕ್ಕೆ ಬಂದು ಹುಕ್ಕೇರಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಲಿಂಗಕಾಮಕ್ಕೆ ಒಪ್ಪದ ಸರ್ಕಾರಿ ಶಾಲೆ ಶಿಕ್ಷಕನ ಬರ್ಬರ ಹತ್ಯೆ! ಬೆಚ್ಚಿಬೀಳಿಸುತ್ತೆ ಆ ರಾತ್ರಿಯ ಕೃತ್ಯ

    ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

    ಪಕ್ಕದೂರಲ್ಲಿ 22 ವರ್ಷದ ಯುವತಿ ಸಾವು! ಶವದ ಪಕ್ಕದಲ್ಲೇ ಇತ್ತು ಆಸಿಡ್​, ಚಾಕು…

    ‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts