ಹುಳಿಯಾರು ಠಾಣೆ ಮಹಿಳಾ ಪೇದೆ ಕೊಲೆ: ಸ್ನೇಹಿತನ ಜತೆ ಸೇರಿ ಗಂಡನನ್ನು ಕೊಂದಿದ್ದಳಾ ಅಕ್ಕ? ಡೆತ್​ನೋಟಲ್ಲಿದೆ ಆಘಾತಕಾರಿ ವಿಷ್ಯ…

ತುಮಕೂರು: ಹುಳಿಯಾರು ಪೊಲೀಸ್ ಠಾಣೆ ಮಹಿಳಾ ಪೇದೆ ಎಸ್.ಸುಧಾ ನಾಪತ್ತೆ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದ್ದು, ತಮ್ಮನಿಂದಲೇ ಕೊಲೆಯಾಗಿದ್ದಾರೆ. ಅಕ್ಕನನ್ನು ಕೊಂದ ತಮ್ಮನೂ ಶಿವಮೊಗ್ಗದ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೂ ಮುನ್ನ ಆತ ಡೆತ್​ನೋಟ್​ನಲ್ಲಿ ಬರೆದಿರುವ ವಿಷಯ ತರೇಹವಾರಿ ಚರ್ಚೆಗೀಡು ಮಾಡಿದೆ. ‘ಸ್ನೇಹಿತನ ಜತೆ ಸೇರಿಕೊಂಡು ನನ್ನ ಅಕ್ಕ ಪತಿಯನ್ನೇ ಕೊಲೆ ಮಾಡಿದ್ದಳು. ಹಾಗಾಗಿ ಆಕೆಯನ್ನ ನಾನೇ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸುಧಾರ ಸಹೋದರ ಮಂಜುನಾಥ್​ ಡೆತ್​ನೋಟ್​ನಲ್ಲಿ ಬರೆದಿದ್ದಾನೆ. ಏನಿದು ಪ್ರಕರಣ?: ಚಿಕ್ಕನಾಯಕನಹಳ್ಳಿ ತಾಲೂಕು … Continue reading ಹುಳಿಯಾರು ಠಾಣೆ ಮಹಿಳಾ ಪೇದೆ ಕೊಲೆ: ಸ್ನೇಹಿತನ ಜತೆ ಸೇರಿ ಗಂಡನನ್ನು ಕೊಂದಿದ್ದಳಾ ಅಕ್ಕ? ಡೆತ್​ನೋಟಲ್ಲಿದೆ ಆಘಾತಕಾರಿ ವಿಷ್ಯ…