ಯೋಗ ಕ್ಲಾಸ್ನಲ್ಲಿ ಪರಪುರಷನ ಜತೆ ಲವ್ವಿಡವ್ವಿ! ಪತ್ನಿಯ ಈ ಅಸಹ್ಯ ಗಂಡನಿಗೆ ತಿಳಿಯುವ ಮುನ್ನವೇ ಘೋರ ದುರಂತ
ಚನ್ನರಾಯಪಟ್ಟಣ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಾವಲು ಹೊಸೂರು ಗೇಟ್ ಬಳಿ ಕಳೆದ ವಾರ ನಡೆದಿದ್ದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣವನ್ನು ಭೇದಿಸಿರುವ ನುಗ್ಗೇಹಳ್ಳಿ ಪೊಲೀಸರು ಆತನ ಪತ್ನಿ ಹಾಗೂ ಪ್ರಿಯಕರನನ್ನು ಬುಧವಾರ ಬಂಧಿಸಿದ್ದಾರೆ. ಜ.31ರಂದು ಸಂಜೆ ಶಾಲೆಯಿಂದ ಮಗನನ್ನು ಕರೆತರಲು ಬೈಕ್ನಲ್ಲಿ ತೆರಳಿದ್ದ ಆನಂದ್ಕುಮಾರ್ (42) ಎಂಬಾತನನ್ನು ಕಾವಲು ಹೊಸೂರು ಗೇಟ್ ಬಳಿ ಅಡ್ಡಗಟ್ಟಿದ ಅಪರಿಚಿತರಿಬ್ಬರು ದೊಣ್ಣೆಯಿಂದ ತಲೆಗೆ ಹೊಡೆದು ಹತ್ಯೆಗೈದಿದ್ದರು. ಎಸ್ಪಿ.ಆರ್.ಶ್ರೀನಿವಾಸ್ಗೌಡ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ಪೊಲೀಸರು ಮೃತನ ಪತ್ನಿ ಸುನೀತಾಳ ವಿಚಾರಣೆಗೆ … Continue reading ಯೋಗ ಕ್ಲಾಸ್ನಲ್ಲಿ ಪರಪುರಷನ ಜತೆ ಲವ್ವಿಡವ್ವಿ! ಪತ್ನಿಯ ಈ ಅಸಹ್ಯ ಗಂಡನಿಗೆ ತಿಳಿಯುವ ಮುನ್ನವೇ ಘೋರ ದುರಂತ
Copy and paste this URL into your WordPress site to embed
Copy and paste this code into your site to embed