ಯೋಗ ಕ್ಲಾಸ್​​ನಲ್ಲಿ ಪರಪುರಷನ ಜತೆ ಲವ್ವಿಡವ್ವಿ! ಪತ್ನಿಯ ಈ ಅಸಹ್ಯ ಗಂಡನಿಗೆ ತಿಳಿಯುವ ಮುನ್ನವೇ ಘೋರ ದುರಂತ

ಚನ್ನರಾಯಪಟ್ಟಣ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಾವಲು ಹೊಸೂರು ಗೇಟ್​ ಬಳಿ ಕಳೆದ ವಾರ ನಡೆದಿದ್ದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣವನ್ನು ಭೇದಿಸಿರುವ ನುಗ್ಗೇಹಳ್ಳಿ ಪೊಲೀಸರು ಆತನ ಪತ್ನಿ ಹಾಗೂ ಪ್ರಿಯಕರನನ್ನು ಬುಧವಾರ ಬಂಧಿಸಿದ್ದಾರೆ. ಜ.31ರಂದು ಸಂಜೆ ಶಾಲೆಯಿಂದ ಮಗನನ್ನು ಕರೆತರಲು ಬೈಕ್​ನಲ್ಲಿ ತೆರಳಿದ್ದ ಆನಂದ್​ಕುಮಾರ್​ (42) ಎಂಬಾತನನ್ನು ಕಾವಲು ಹೊಸೂರು ಗೇಟ್​ ಬಳಿ ಅಡ್ಡಗಟ್ಟಿದ ಅಪರಿಚಿತರಿಬ್ಬರು ದೊಣ್ಣೆಯಿಂದ ತಲೆಗೆ ಹೊಡೆದು ಹತ್ಯೆಗೈದಿದ್ದರು. ಎಸ್​ಪಿ.ಆರ್​.ಶ್ರೀನಿವಾಸ್​ಗೌಡ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ಪೊಲೀಸರು ಮೃತನ ಪತ್ನಿ ಸುನೀತಾಳ ವಿಚಾರಣೆಗೆ … Continue reading ಯೋಗ ಕ್ಲಾಸ್​​ನಲ್ಲಿ ಪರಪುರಷನ ಜತೆ ಲವ್ವಿಡವ್ವಿ! ಪತ್ನಿಯ ಈ ಅಸಹ್ಯ ಗಂಡನಿಗೆ ತಿಳಿಯುವ ಮುನ್ನವೇ ಘೋರ ದುರಂತ