‘ವಿಧಾನಸಭೆ ಚುನಾವಣೆ ವೇಳೆ 12 ಸಚಿವರ CD ಹೊರಬರುತ್ತೆ… 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು’

ಬಾಗಲಕೋಟೆ: ‘ಮುಂಬರುವ ವಿಧಾನಸಭೆ ಚುನಾವಣೆ ವೇಳೆ ರಾಜ್ಯದ 12 ಸಚಿವರ ಸಿಡಿಗಳು ಹೊರಗೆ ಬರ್ತಾವೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ‘ಕರ್ನಾಟಕದಲ್ಲಿ ಆದಂತಹ ಬೆಳವಣಿಗೆ ಮಹಾರಾಷ್ಟ್ರದಲ್ಲೂ ನಡೆಯುತ್ತಿದೆ. ಇಲ್ಲಿನಂತೆಯೇ ಶಿವಸೇನೆ ಶಾಸಕರನ್ನು ತಗೊಂಡಿದ್ದಾರೆ. ಹಿಂದೆ ನಮ್ಮ ರಾಜ್ಯದ ಕೆಲ ಶಾಸಕರಿಗೆ 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು. ಸಿಡಿ ಇವೆ, ಅವರೆಲ್ಲಾ ಸ್ಟೇ ತೆಗೆದುಕೊಂಡಿದ್ದಾರೆ. ಸಭಾಪತಿಗಳಿಗೆ ಸಿಡಿಯಲ್ಲಿ ಏನಿದೆ ನೋಡಿ ಸರ್ ಅಂದಿದ್ದೆ. … Continue reading ‘ವಿಧಾನಸಭೆ ಚುನಾವಣೆ ವೇಳೆ 12 ಸಚಿವರ CD ಹೊರಬರುತ್ತೆ… 30 ಕೋಟಿ ರೂಪಾಯಿಗೆ ಒಂದು ಮಂಚ ಕೊಟ್ಟಿದ್ರು’