ಕ್ರಿಕೆಟ್ ಆಟಗಾರ್ತಿ ವೇದಾಕೃಷ್ಣಮೂರ್ತಿ ತಾಯಿ ಕರೊನಾಗೆ ಬಲಿ
ಚಿಕ್ಕಮಗಳೂರು: ಮಹಾಮಾರಿ ಕರೊನಾ ಸೋಂಕಿತರ ಸಂಖ್ಯೆ ಕ್ಷಣಕ್ಷಣಕ್ಕೂ ಹೆಚ್ಚುತ್ತಲೇ ಇದೆ. ಇದೀಗ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ(63) ಕೋವಿಡ್ಗೆ ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲಕ ಚೆಲುವಾಂಬ ಅವರು ಅನಾರೋಗ್ಯದ ಹಿನ್ನೆಲೆ ಏ.20ರಂದು ಆಸ್ಪತ್ರೆ ದಾಖಲಾಗಿದ್ದರು. ಆಗ ಕರೊನಾ ಟೆಸ್ಟ್ ಮಾಡಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿತ್ತು. ನಾಲ್ಕು ದಿನದಿಂದ ಹೋಂ ಐಸೋಲೇಷನ್ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕಡೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿತ್ತಾದರೂ … Continue reading ಕ್ರಿಕೆಟ್ ಆಟಗಾರ್ತಿ ವೇದಾಕೃಷ್ಣಮೂರ್ತಿ ತಾಯಿ ಕರೊನಾಗೆ ಬಲಿ
Copy and paste this URL into your WordPress site to embed
Copy and paste this code into your site to embed