More

    ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ ನಿಧನ

    ಉಡುಪಿ: ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ(74) ಅವರು ಕರೊನಾಗೆ ಬಲಿಯಾಗಿದ್ದಾರೆ.

    ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಚಿಕಿತ್ಸೆಗಾಗಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇಂದು(ಗುರುವಾರ) ಉಡುಪಿಯಲ್ಲೇ ಅಂತ್ಯಕ್ರಿಯೆ ನೆರವೇರಲಿದೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಪದ್ದು ಬಂಗೇರ ಅವರು ಭಾರತ ಫುಟ್ಬಾಲ್​ ತಂಡದಲ್ಲಿ ಗೋಲ್ ಕೀಪರ್, ಕ್ಯಾಪ್ಟನ್ ಆಗಿದ್ದರು. ಬಹುಕಾಲ ಮುಂಬೈನಲ್ಲಿಯೇ ವಾಸವಾಗಿದ್ದರು. ಹಲವು ಸಂಘ-ಸಂಸ್ಥೆಗಳಲ್ಲಿ ಕೋಚ್ ಆಗಿ ಕೆಲಸ ಮಾಡಿದ್ದರು.

    ರೋಹಿಣಿ ಸಿಂಧೂರಿ ವಿರುದ್ಧ ನಡೆದಿತ್ತು ಭಾರೀ ಷಡ್ಯಂತ್ರ! ಮತ್ತೊಂದು ಆಡಿಯೋ ವೈರಲ್​, ಅದರಲ್ಲಿದೆ ಇಬ್ಬರ ಹೆಸರು

    ಬಾವಿಗೆ ಹಾರಿ ಪ್ರಾಣಬಿಟ್ಟ ಗಂಡ, ಮನೆಯ ಮೇಲೆ ನೇಣಿಗೆ ಕೊರಳೊಡ್ಡಿದ ಪತ್ನಿ! ಡೆತ್​ನೋಟ್​ನಲ್ಲಿದೆ ಸಾವಿನ ರಹಸ್ಯ

    ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

    ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್​ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ

    ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts