ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ! ಮಂಗ್ಳೂರು ಕಮೀಷನರ್ರ ಸಾಹಸಕ್ಕೆ ಮನಸೋತ ಜನ
ಚಿತ್ರದುರ್ಗ: ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಅವರು ಚಿತ್ರದುರ್ಗದ ಕೋಟೆಯನ್ನು ಹತ್ತುತ್ತಿರುವ ವಿಡಿಯೋ ವೈರಲ್ ಆಗಿದೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆ ಮೂಲದವರು. ಪ್ರಸ್ತುತ ಮಂಗಳೂರು ಪೊಲೀಸ್ ಕಮೀಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚಿಗೆ ಚಿತ್ರದುರ್ಗಕ್ಕೆ ಭೇಟಿ ಕೊಟ್ಟಿದ್ದ ಶಶಿಕುಮಾರ್ ಅವರು, ಬರಿಗಾಲಿನಲ್ಲೇ ಚಿತ್ರದುರ್ಗದ ಕಲ್ಲಿನ ಕೋಟೆ ಮೇಲೆ ಹತ್ತಿದ್ದು, ಆ ವಿಡಿಯೋವನ್ನು ‘ನಮ್ಮ ಚಿತ್ರದುರ್ಗ ನಮ್ಮ ಹೆಮ್ಮೆ’ ಎಂಬ ಬರಹದೊಂದಿಗೆ ಫೇಸ್ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ … Continue reading ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ! ಮಂಗ್ಳೂರು ಕಮೀಷನರ್ರ ಸಾಹಸಕ್ಕೆ ಮನಸೋತ ಜನ
Copy and paste this URL into your WordPress site to embed
Copy and paste this code into your site to embed