ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ​! ಮಂಗ್ಳೂರು ಕಮೀಷನರ್​ರ ಸಾಹಸಕ್ಕೆ ಮನಸೋತ ಜನ

ಚಿತ್ರದುರ್ಗ: ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್​.ಶಶಿಕುಮಾರ್ ಅವರು ಚಿತ್ರದುರ್ಗದ ಕೋಟೆಯನ್ನು ಹತ್ತುತ್ತಿರುವ ವಿಡಿಯೋ ವೈರಲ್​ ಆಗಿದೆ. ಐಪಿಎಸ್​ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆ ಮೂಲದವರು. ಪ್ರಸ್ತುತ ಮಂಗಳೂರು ಪೊಲೀಸ್ ಕಮೀಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚಿಗೆ ಚಿತ್ರದುರ್ಗಕ್ಕೆ ಭೇಟಿ ಕೊಟ್ಟಿದ್ದ ಶಶಿಕುಮಾರ್​ ಅವರು, ಬರಿಗಾಲಿನಲ್ಲೇ ಚಿತ್ರದುರ್ಗದ ಕಲ್ಲಿನ ಕೋಟೆ ಮೇಲೆ ಹತ್ತಿದ್ದು, ಆ ವಿಡಿಯೋವನ್ನು ‘ನಮ್ಮ ಚಿತ್ರದುರ್ಗ ನಮ್ಮ ಹೆಮ್ಮೆ’ ಎಂಬ ಬರಹದೊಂದಿಗೆ ಫೇಸ್​ಬುಕ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ … Continue reading ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆ ಏರಿದ IPS ಅಧಿಕಾರಿ​! ಮಂಗ್ಳೂರು ಕಮೀಷನರ್​ರ ಸಾಹಸಕ್ಕೆ ಮನಸೋತ ಜನ