ಭ್ರಷ್ಟಾಚಾರ ಆರೋಪ: ಕೊನೆಗೂ ಮೌನ ಮುರಿದ ರವಿ ಚನ್ನಣ್ಣನವರ್! ಎಳೆಎಳೆಯಾಗಿ ಬಿಚ್ಚಿಟ್ಟ ಅವರ ಸತ್ಯ ಇಲ್ಲಿದೆ
ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ವಿರುದ್ಧ ಅಕ್ರಮ ಭೂಕಬಳಿಕೆ ಆರೋಪ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ಧಿಯಾಗಿರುವ ರವಿ ಚನ್ನಣ್ಣನವರ್ ಅವರನ್ನ ಲೆಕ್ಕವಿಲ್ಲದಷ್ಟು ಮಂದಿ ರೋಲ್ ಮಾಡೆಲ್ ಆಗಿಸಿಕೊಂಡಿದ್ದಾರೆ. ಯೂತ್ ಐಕಾನ್ ಆಗಿ ಗುರುತಿಸಿಕೊಂಡ ರವಿ ವಿರುದ್ಧ ಭ್ರಷ್ಟಾಚಾರದ ಆರೋಪ ಜನಸಾಮಾನ್ಯರಲ್ಲೂ ಸಾಕಷ್ಟು ಪ್ರಶ್ನೆಗಳನ್ನ ಹುಟ್ಟುಹಾಕಿತ್ತು. ಕೊನೆಗೂ ಮೌನ ಮುರಿದ ರವಿ, ಪ್ರೆಸ್ನೋಟ್ನಲ್ಲಿ ಮಹತ್ವದ ವಿಚಾರ ತಿಳಿಸಿದ್ದಾರೆ. ‘ಕೆಲ ವ್ಯಕ್ತಿಗಳು ನನ್ನ ಹಾಗೂ ನನ್ನ ಕುಟುಂಬದ … Continue reading ಭ್ರಷ್ಟಾಚಾರ ಆರೋಪ: ಕೊನೆಗೂ ಮೌನ ಮುರಿದ ರವಿ ಚನ್ನಣ್ಣನವರ್! ಎಳೆಎಳೆಯಾಗಿ ಬಿಚ್ಚಿಟ್ಟ ಅವರ ಸತ್ಯ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed