ಭ್ರಷ್ಟಾಚಾರ ಆರೋಪ: ಕೊನೆಗೂ ಮೌನ ಮುರಿದ ರವಿ ಚನ್ನಣ್ಣನವರ್! ​ಎಳೆಎಳೆಯಾಗಿ ಬಿಚ್ಚಿಟ್ಟ ಅವರ ಸತ್ಯ ಇಲ್ಲಿದೆ

ಬೆಂಗಳೂರು: ಐಪಿಎಸ್​ ಅಧಿಕಾರಿ ರವಿ ಡಿ.ಚನ್ನಣ್ಣನವರ್​ ವಿರುದ್ಧ ಅಕ್ರಮ ಭೂಕಬಳಿಕೆ ಆರೋಪ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ಧಿಯಾಗಿರುವ ರವಿ ಚನ್ನಣ್ಣನವರ್​ ಅವರನ್ನ ಲೆಕ್ಕವಿಲ್ಲದಷ್ಟು ಮಂದಿ ರೋಲ್​ ಮಾಡೆಲ್​ ಆಗಿಸಿಕೊಂಡಿದ್ದಾರೆ. ಯೂತ್​ ಐಕಾನ್​ ಆಗಿ ಗುರುತಿಸಿಕೊಂಡ ರವಿ ವಿರುದ್ಧ ಭ್ರಷ್ಟಾಚಾರದ ಆರೋಪ ಜನಸಾಮಾನ್ಯರಲ್ಲೂ ಸಾಕಷ್ಟು ಪ್ರಶ್ನೆಗಳನ್ನ ಹುಟ್ಟುಹಾಕಿತ್ತು. ಕೊನೆಗೂ ಮೌನ ಮುರಿದ ರವಿ, ಪ್ರೆಸ್​ನೋಟ್​ನಲ್ಲಿ ಮಹತ್ವದ ವಿಚಾರ ತಿಳಿಸಿದ್ದಾರೆ. ‘ಕೆಲ ವ್ಯಕ್ತಿಗಳು ನನ್ನ ಹಾಗೂ ನನ್ನ ಕುಟುಂಬದ … Continue reading ಭ್ರಷ್ಟಾಚಾರ ಆರೋಪ: ಕೊನೆಗೂ ಮೌನ ಮುರಿದ ರವಿ ಚನ್ನಣ್ಣನವರ್! ​ಎಳೆಎಳೆಯಾಗಿ ಬಿಚ್ಚಿಟ್ಟ ಅವರ ಸತ್ಯ ಇಲ್ಲಿದೆ