More

    ಡಿಕೆಶಿ ಆಪ್ತ ಯು.ಬಿ.ಶೆಟ್ಟಿ ಮನೆ ಮೇಲೆ ಐಟಿ ದಾಳಿ

    ಧಾರವಾಡ: ಇಂದು ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರ ಆಪ್ತ ಯು.ಬಿ. ಶೆಟ್ಟಿ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.

    ಗೋವಾದಿಂದ ಬಂದಿರುವ ಐಟಿ ಅಧಿಕಾರಿಗಳು ಧಾರವಾಡ ನಗರದ ದಾಸನಕೊಪ್ಪ ಸರ್ಕಲ್‌ನಲ್ಲಿರುವ ಗುತ್ತಿಗೆದಾರ ಯು.ಬಿ.ಶೆಟ್ಟಿ ಅವರ ಮನೆಯಲ್ಲಿ ತಪಾಸಣೆ ಮಾಡುತ್ತಿದ್ದಾರೆ. ಧಾರವಾಡ ಕಾಂಗ್ರೆಸ್​​ನ ಮುಖಂಡರಾದ ರಾಬರ್ಟ್ ದದ್ದಾಪುರಿ ಮತ್ತು ಆನಂದ ಜಾಧವ್​ ಅವನ್ನು ಯು.ಬಿ. ಶೆಟ್ಟಿ ನಿವಾಸಕ್ಕೆ ಬರುವಂತೆ ಐಟಿ ಅಧಿಕಾರಿಗಳು ಸೂಚಿಸಿದ್ದರು.

    ಈ ಹಿನ್ನೆಲೆಯಲ್ಲಿ ಯು.ಬಿ.ಶೆಟ್ಟಿ ನಿವಾಸಕ್ಕೆ ರಾಬರ್ಟ್ ದದ್ದಾಪುರಿ ಮತ್ತು ಆನಂದ ಜಾಧವ ಇಬ್ಬರೂ ಆಗಮಿಸಿದ್ದು, ಐಟಿ ಅಧಿಕಾರಿಗಳು ಇಬ್ಬರನ್ನೂ ಮನೆಯೊಳಗೆ ಕರೆದುಕೊಂಡು ಹೋಗಿದ್ದಾರೆ. ರಾಬರ್ಟ್ ದದ್ದಾಪುರಿ ಅವರು ಡಿಕೆಶಿಯ ಪರಮಾಪ್ತ.

    ಕುಡಿವ ನೀರಿನ ಪೈಪ್​ನಲ್ಲಿ ಮಾಂಸದ ಮುದ್ದೆ, ಮೂಳೆ ಪತ್ತೆ! ಬಗೆದಷ್ಟೂ ಜಟಿಲವಾಗ್ತಿದೆ ಯುವತಿ ಕಾಲಿನ ರಹಸ್ಯ…

    ಮಿಸ್​ ಯೂ ಫ್ರೆಂಡ್ಸ್​, ನಾನು ಸಾಯುವೆ, ನನ್ನ ಬ್ಯಾನರ್​ ಹಾಕಿ… ಎಂದು ಸಂದೇಶ ಕಳಿಸಿ ಪ್ರಾಣಬಿಟ್ಟ ವಿದ್ಯಾರ್ಥಿ

    ಅಣ್ಣನಿಂದಲೇ ಕೊಲೆಯಾದ ನವವಿವಾಹಿತೆ! ಮೊದಲೇ ನೊಂದಿದ್ದ ಆ ಜೀವಕ್ಕೆ ಬದುಕಲು ಬಿಡಲೇ ಇಲ್ಲ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts