ಬಿಎಸ್ವೈ ಆಪ್ತನ ಮನೆ ಮೇಲೆ ಐಟಿ ದಾಳಿ! ವಿಜಯೇಂದ್ರ, ರಾಘವೇಂದ್ರರ ವ್ಯವಹಾರದಲ್ಲೂ ಉಮೇಶನ ಕೈಚಳಕ…
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತನ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದ್ದು, ಮಹತ್ವದ ದಾಖಲೆಗಳಿಗಾಗಿ ಅಧಿಕಾರಿಗಳ ಹುಡುಕಾಟ ಮುಂದುವರಿದಿದೆ. ಬಿಎಸ್ವೈ ಆಪ್ತ ಉಮೇಶ್ ವಾಸವಿದ್ದ ರಾಜಾಜಿನಗರ ಬಾಷ್ಯಂ ಸರ್ಕಲ್ ಬಳಿ ಮೂರಂತಸ್ತಿನ ಮನೆ ಸೇರಿ ಅವರಿಗೆ ಸಂಬಂಧಿಸಿದ 4 ಕಡೆ ಏಕಕಾಲಕ್ಕೆ ಐಟಿ ದಾಳಿಯಾಗಿದೆ. ಬಿಎಸ್ವೈ ಸಿಎಂ ಆಗಿದ್ದಾಗ ಪಿಎ ಆಗಿದ್ದ ಉಮೇಶ್, ಅದಕ್ಕೂ ಮುನ್ನ ಯಲಹಂಕದ ಪುಟ್ಟೇನಹಳ್ಳಿ ಬಿಎಂಟಿಸಿ ಬಸ್ ಡಿಪೋದಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಕಂ ಡ್ರೈವರ್ ಆಗಿದ್ದರು. ಈ … Continue reading ಬಿಎಸ್ವೈ ಆಪ್ತನ ಮನೆ ಮೇಲೆ ಐಟಿ ದಾಳಿ! ವಿಜಯೇಂದ್ರ, ರಾಘವೇಂದ್ರರ ವ್ಯವಹಾರದಲ್ಲೂ ಉಮೇಶನ ಕೈಚಳಕ…
Copy and paste this URL into your WordPress site to embed
Copy and paste this code into your site to embed