PHOTOS| ಜನತಾ ಕರ್ಫ್ಯೂ: ಇಡೀ ಬೆಂಗಳೂರು ಸ್ತಬ್ಧ, ಲಾಕ್​ ಆದರೂ ಗುಳೇ ತಪ್ಪಿಲ್ಲ

ಬೆಂಗಳೂರು: ಸದಾ ಜನರಿಂದ ಗಿಜಿಗುಡುತ್ತಿದ್ದ ರಾಜ್ಯ ರಾಜಧಾನಿ ಬೆಂಗಳೂರು ಖಾಲಿಖಾಲಿ ಅನ್ನಿಸುತ್ತಿದೆ. ಕೋವಿಡ್​ ನಿಯಂತ್ರಿಸುವ ನಿಟ್ಟಿನಲ್ಲಿ ಜನತಾ ಕರ್ಫ್ಯೂ ಜಾರಿಯಾಗಿದ್ದು, ಇಡೀ ಬೆಂಗಳೂರು ಸ್ತಬ್ಧಗೊಂಡಂತೆ ಭಾಸವಾಗುತ್ತಿದೆ. ಸಾರಿಗೆ ಸಂಚಾರ ಬಂದ್​ ಆಗಿದ್ದು, ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್​ ಹಾಕಿ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಬೆಂಗಳೂರಿಗೆ ಲಾಕ್​ ಆದರೂ ಗುಳೇ ತಪ್ಪಿಲ್ಲ. ಸಾವಿರಾರು ಮಂದಿ ರೈಲು ನಿಲ್ದಾಣದ ಬಳಿ ಸ್ವಗ್ರಾಮಕ್ಕೆ ಹೋಗಲು ಕಾಯುತ್ತಿದ್ದಾರೆ. ಇನ್ನು ಬೆಳಗ್ಗೆ 6ರಿಂದ 10ರವರೆಗೆ ಮಾತ್ರವೇ ಅಗತ್ಯ ವಸ್ತು ಮಾರಾಟ-ಖರೀದಿ ವಹಿವಾಟು ನಡೆದಿದ್ದು, ಗಡುವು ಮೀರುತ್ತಿದ್ದಂತೆ … Continue reading PHOTOS| ಜನತಾ ಕರ್ಫ್ಯೂ: ಇಡೀ ಬೆಂಗಳೂರು ಸ್ತಬ್ಧ, ಲಾಕ್​ ಆದರೂ ಗುಳೇ ತಪ್ಪಿಲ್ಲ