ನನಗಾದ ಅವಮಾನ ಮರೆತಿಲ್ಲ, ಹನಿ ನೀರಿಗಾಗಿ ಹೋರಾಡುವೆ… ಎನ್ನುತ್ತಲೇ ಭಾವುಕರಾದ ದೇವೇಗೌಡ
ರಾಮನಗರ: ನೀರಾವರಿ ವಿಚಾರದಲ್ಲಿ ಅಂದು ಲೋಕಸಭೆಯಲ್ಲಿ ನನಗೆ ಆದ ಅವಮಾನವನ್ನು ನಾನೆಂದೂ ಮರೆಯಲ್ಲ. ನಾನಿನ್ನೂ ಬದುಕಿದ್ದೇನೆ. ಆ ನೋವು ಕಾಡುತ್ತಲೇ ಇದೆ. ಈ ತಲೆಯಲ್ಲಿನ ನೋವನ್ನು ಮರೆಯಲು ಸಾಧ್ಯವೇ ಇಲ್ಲ. ನನ್ನ ಕೊನೇ ಉಸಿಸು ಇರೋವರೆಗೂ ನನ್ನ ರಾಜ್ಯದ ನೀರು ಉಳಿಸಲು ಹೋರಾಟ ಮಾಡುತ್ತೇನೆ. ನಾನು ರಾಮನಗರದಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಿಎಂ ಆಗಿದ್ದೆ. ಈ ಪುಣ್ಯಕ್ಷೇತ್ರದಿಂದಲೇ ಜಲಧಾರೆಯ ವಾಹನಗಳನ್ನು ಸಾಂಕೇತಿಕವಾಗಿ ಬಿಡುಗಡೆ ಮಾಡಿರುವುದು ನನ್ನ ಪುಣ್ಯ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭಾವುಕರಾದರು. ಜಿಲ್ಲಾ … Continue reading ನನಗಾದ ಅವಮಾನ ಮರೆತಿಲ್ಲ, ಹನಿ ನೀರಿಗಾಗಿ ಹೋರಾಡುವೆ… ಎನ್ನುತ್ತಲೇ ಭಾವುಕರಾದ ದೇವೇಗೌಡ
Copy and paste this URL into your WordPress site to embed
Copy and paste this code into your site to embed