ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​! ಮುಂದೇನಾಗುತ್ತೆ?

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋ ವೈರಲ್​ ಆಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಈ ಕೇಸ್​ನ ಸೂತ್ರಧಾರಿಗಳೆಂದೇ ಹೇಳಲಾದ ಬಿ.ಎಂ.ನರೇಶ್​ ಗೌಡ ಮತ್ತು ಶ್ರವಣ್​ ಇವರಿಬ್ಬರು ಇಂದು ಎಸ್​ಐಟಿ(ವಿಶೇಷ ತನಿಖಾ ತಂಡ) ಮುಂದೆ ಹಾಜರಾಗಿದ್ದಾರೆ. ನರೇಶ್​ ಮತ್ತು ಶ್ರವಣ್​ಗೆ ಜೂ.8ರಂದು ನಿರೀಕ್ಷಣಾ ಜಾಮೀನು ಮಂಜೂರಾಗಿತ್ತು. ಜಾಮೀನು ಸಿಕ್ಕ ನಾಲ್ಕು ದಿನಕ್ಕೆ ಅಂದರೆ ಜೂ.12ರಂದು ತಮ್ಮ ವಕೀಲರೊಂದಿಗೆ ಆಡುಗೋಡಿ ಟೆಕ್ನಿಕಲ್​ ಸೆಂಟರ್​ನಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದು, ಸಿಸಿಬಿ ಎಸಿಪಿ ಧರ್ಮೇಂದ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಇಬ್ಬರೂ ಏನೆಲ್ಲ ಬಾಯ್ಬಿಡ್ತಾರೆ … Continue reading ಜಾರಕಿಹೊಳಿ ಸಿಡಿ ಕೇಸ್​: ತನಿಖಾಧಿಕಾರಿಗಳ ಮುಂದೆ ನರೇಶ್​ಗೌಡ, ಶ್ರವಣ್ ಹಾಜರ್​​! ಮುಂದೇನಾಗುತ್ತೆ?