ಬೆಳ್ಳಂಬೆಳಗ್ಗೆ ಪೊಲೀಸ್ ಪೇದೆ ಮಗನ ಭೀಕರ ಕೊಲೆ: ನೂರಾರು ಜನರ ಕಣ್ಣೆದುರೇ ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು
ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಪೊಲೀಸ್ ಪೇದೆಯೊಬ್ಬರ ಮಗನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರ ಬಡಾವಣೆ ನಿವಾಸಿ, ಪೊಲೀಸ್ ಪೇದೆ ಚಂದ್ರಕಾಂತ ಎಂಬುವರ ಪುತ್ರ ಅಭಿಷೇಕ ಚಂದ್ರಕಾಂತ (27) ಕೊಲೆಯಾದ ಯುವಕ. ಇಂದು ಬೆಳಗ್ಗೆ ಜಿಮ್ಗೆ ಹೋಗುವುದಾಗಿ ಹೇಳಿ ಮನೆಯಿಂದ ಬೈಕ್ ತೆಗೆದುಕೊಂಡು ಅಭಿಷೇಕ ಹೊರ ಬಂದಿದ್ದ. ಅಭಿಷೇಕನನ್ನೇ ದುಷ್ಕರ್ಮಿಗಳ ತಂಡ ಹಿಂಬಾಲಿಸಿದ್ದು, ಇದನ್ನು ಕಂಡ ಅಭಿಷೇಕ ತನ್ನ ಬೈಕ್ ಅನ್ನು ನಗರದ ಕೇಂದ್ರೀಯ ಬಸ್ ನಿಲ್ದಾಣ … Continue reading ಬೆಳ್ಳಂಬೆಳಗ್ಗೆ ಪೊಲೀಸ್ ಪೇದೆ ಮಗನ ಭೀಕರ ಕೊಲೆ: ನೂರಾರು ಜನರ ಕಣ್ಣೆದುರೇ ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು
Copy and paste this URL into your WordPress site to embed
Copy and paste this code into your site to embed