ಕಾಳಿ ಮಠದ ಸ್ವಾಮೀಜಿ ಬಂಧನ: ಶ್ರೀರಂಗಪಟ್ಟಣದಲ್ಲಿ ಮತ್ತೊಮ್ಮೆ ಹನುಮ ಮಂದಿರ ಕಟ್ತೀವಿ… ನನ್ನ ಹೇಳಿಕೆಗೆ ಈಗಲೂ ಬದ್ಧ…

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ಅವರನ್ನು ಮಂಗಳವಾರ ವಶಕ್ಕೆ ಪಡೆದ ಪೊಲೀಸರು ಶ್ರೀರಂಗಪಟ್ಟಣ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಪೊಲೀಸ್ ಠಾಣೆಗೆ ಕರೆತರುವ ಮುನ್ನ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳ ಮುಂದೆ ಮಾತನಾಡಿದ ಸ್ವಾಮೀಜಿ, ನಾನು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಸೂಪರ್​ ಸ್ಟಾರ್​ ಖ್ಯಾತಿಯ ಸಮನ್ವಿ ಅಸ್ಥಿ ವಿಸರ್ಜನೆ ನಿಮಿತ್ತ … Continue reading ಕಾಳಿ ಮಠದ ಸ್ವಾಮೀಜಿ ಬಂಧನ: ಶ್ರೀರಂಗಪಟ್ಟಣದಲ್ಲಿ ಮತ್ತೊಮ್ಮೆ ಹನುಮ ಮಂದಿರ ಕಟ್ತೀವಿ… ನನ್ನ ಹೇಳಿಕೆಗೆ ಈಗಲೂ ಬದ್ಧ…