ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಲ್ಲ… ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಸ್ವಾಮಿ ಆಕ್ರೋಶ
ಮಂಡ್ಯ: ನಿಮ್ಮ ಪ್ರತಾಪಕ್ಕೆ ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಂಬರೀಶ್ ಅಮ್ಮಾ ಅಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಋಷಿಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಠಾಣೆಗೆ ಸಹಿ ಹಾಕಲು ಕಾಳಿ ಮಠದ ಸ್ವಾಮಿ ಸೋಮವಾರ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ನಾನು ನಿಮ್ಮ ಗಣಿಗಾರಿಕೆ ವಿಚಾರಕ್ಕೆ ಬರುವುದಿಲ್ಲ. ಹಾಗಾಗಿ ನೀವು ಹೆದರುವುದು ಬೇಡ ಎಂದು ರವೀಂದ್ರ ಶ್ರೀಕಂಠಯ್ಯಗೆ ಟಾಂಗ್ ಕೊಟ್ಟರು. ‘ಋಷಿಕುಮಾರಸ್ವಾಮಿ ಸ್ವಾಮೀಜಿ ಅಲ್ಲ’ ಎಂಬ … Continue reading ಹೆದರಿ ಓಡಿ ಹೋಗಲು ನಾನು ಸಂಸದೆ ಸುಮಲತಾ ಅಲ್ಲ… ರವೀಂದ್ರ ಶ್ರೀಕಂಠಯ್ಯ ವಿರುದ್ಧ ಕಾಳಿ ಮಠದ ಸ್ವಾಮಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed