ಚಿಕ್ಕಮಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ರ ಸಾವಿನ ಹಿಂದಿನ ಕಿಂಗ್ಪಿನ್ ಡಿ.ಕೆ. ಶಿವಕುಮಾರ್ ಅವರೇ ಯಾಕೆ ಆಗಿರಬಾರದು? ಎಂದು ಕಾಳಿಮಠದ ಋಷಿಕುಮಾರ ಸ್ವಾಮೀಜಿ ಶಂಕಿಸಿದ್ದಾರೆ. ಡಿಕೆಶಿ ಬಹಳಷ್ಟು ಕೃತ್ಯಗಳನ್ನು ಮಾಡ್ತಾ ಇದ್ದಾರೆ. ಈಶ್ವರಪ್ಪರ ವಿರುದ್ಧ ಸಂತೋಷ್ ಕೈಯಲ್ಲೂ ಸ್ಟೇಟ್ಮೆಂಟ್ ಕೊಡ್ಸಿರಬಹುದು. ರಮೇಶ್ ಜಾರಕಿಹೊಳಿ ಅವರ ಕೇಸ್ ಇದಕ್ಕೆ ಸಾಕ್ಷಿ. ಜಾರಕಿಹೊಳಿಯನ್ನು ಮಟ್ಟ ಹಾಕಲು ಯಾವುದೋ ಹೆಣ್ಣು ಮಗುವನ್ನು ಬಳಸಿಕೊಂಡು ರಾಜಿನಾಮೆ ಕೊಡಿಸಿ ಕುತಂತ್ರ ಮಾಡಿದರು. ಗುತ್ತಿಗೆದಾರ ಸಂತೋಷ್ ಸತ್ತಿರುವುದು ಉಡುಪಿಯಲ್ಲಿ, ಹಿಜಾಬ್ ವಿವಾದ ಶುರುವಾಗಿದ್ದೂ ಉಡುಪಿಯಲ್ಲಿ. ಇದರ ಹಿಂದೆ … Continue reading ಗುತ್ತಿಗೆದಾರ ಸಂತೋಷ್ ಸಾವಿನ ಕಿಂಗ್ಪಿನ್ ಡಿಕೆಶಿ! ಶುದ್ಧ ತನಿಖೆ ನಡೆಸಿದ್ರೆ ಒಂದೇ ದಿನದಲ್ಲಿ ಬಯಲಾಗುತ್ತೆ: ಕಾಳಿ ಸ್ವಾಮಿ
Copy and paste this URL into your WordPress site to embed
Copy and paste this code into your site to embed