ದಾರಿ ತಪ್ಪಿದ ಮಗ, ಬಬ್ರುವಾಹನ, ಸಾರಥಿ.. ಸಿನಿಮಾ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​(69) ಅವರು ಭಾನುವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು. ಸಿನಿಮಾ ನಿರ್ಮಾಪಕ, ವಿತರಕ, ಪ್ರದರ್ಶಕ ಕೆಸಿಎನ್​ ಗೌಡ ಅವರ ಪುತ್ರ ಕೆಸಿಎನ್​ ಚಂದ್ರಶೇಖರ್​. ಚಿಕ್ಕಬಳ್ಳಾಪುರ ಮೂಲದ ಚಂದ್ರಶೇಖರ್​ ಅವರಿಗೆ ಇತ್ತೀಚಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹುಅಂಗಾಂಗ ವೈಫಲ್ಯದಿಂದ ಕೊನೆಯುಸಿರೆಳೆದಿದ್ದಾರೆ. ಡಾ.ರಾಜ್​ಕುಮಾರ್​ ಅಭಿನಯದ ‘ದಾರಿ ತಪ್ಪಿದ ಮಗ’ ಸಿನಿಮಾಗೆ ಸಹ ನಿರ್ಮಾಪಕರಾಗಿ ಚಂದನವನಕ್ಕೆ ಕಾಲಿಟ್ಟ ಕೆಸಿಎನ್​ ಚಂದ್ರಶೇಖರ್​ ಅವರು ‘ಬಬ್ರುವಾಹನ’, ‘ಹುಲಿ ಹಾಲಿನ ಮೇವು’, ‘ಜಯಸಿಂಹ’, ‘ನಮ್ಮೂರ ರಾಜ’, ‘ಆಹುತಿ’, … Continue reading ದಾರಿ ತಪ್ಪಿದ ಮಗ, ಬಬ್ರುವಾಹನ, ಸಾರಥಿ.. ಸಿನಿಮಾ ನಿರ್ಮಾಪಕ ಕೆಸಿಎನ್​ ಚಂದ್ರಶೇಖರ್​ ನಿಧನ