ಡಿ.31ಕ್ಕೆ ಕರ್ನಾಟಕ ಬಂದ್: ಎಂಇಎಸ್​ ಬ್ಯಾನ್​ಗೆ ಆಗ್ರಹಿಸಿ ಸಿಡಿದೆದ್ದ ಕನ್ನಡಿಗರು

ಬೆಂಗಳೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ಭಗ್ನಗೊಳಿಸಿ ಪುಂಡಾಟ ಮೆರೆದ ಎಂಇಎಸ್​ ಮತ್ತು ಶಿವಸೇನೆ ವಿರುದ್ಧ ಕನ್ನಡಿಗರು ಕಹಳೆ ಮೊಳಗಿಸಿದ್ದಾರೆ. ಡಿ.29ರೊಳಗೆ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಎಂಇಎಸ್​ ಅನ್ನು ನಿಷೇಧ ಮಾಡಬೇಕು ಎಂದು ಗಡುವು ವಿಧಿಸಿರುವ ಕನ್ನಡಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು, ಡಿ.31ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿದ ಕನ್ನಡಪರ ಸಂಘಟನೆಗಳು, ಎಂಇಎಸ್​ ನಿಷೇಧಿಸಲು ರಾಜ್ಯ ಸರ್ಕಾರಕ್ಕೆ ಡೆಡ್​ಲೈನ್​ ವಿಧಿಸಿವೆ. ಬೆಂಗಳೂರಿನ ಟೌನ್ ಹಾಲ್​ನಿಂದ ಕನ್ನಡಿಗರ … Continue reading ಡಿ.31ಕ್ಕೆ ಕರ್ನಾಟಕ ಬಂದ್: ಎಂಇಎಸ್​ ಬ್ಯಾನ್​ಗೆ ಆಗ್ರಹಿಸಿ ಸಿಡಿದೆದ್ದ ಕನ್ನಡಿಗರು