ನವದೆಹಲಿ: ಹಿಜಾಬ್ ಬ್ಯಾನ್ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ, ಇಂದು(ಗುರುವಾರ) ವಿಭಿನ್ನ ತೀರ್ಪು ಪ್ರಕಟಿಸಿದೆ. ಓರ್ವ ನ್ಯಾಯಮೂರ್ತಿ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿಯನ್ನು ವಜಾಗೊಳಿಸಿದರೆ, ಇನ್ನೊರ್ವರು ಹೈಕೋರ್ಟ್ ಆದೇಶವನ್ನೇ ರದ್ದು ಮಾಡಿದರು. ಇದೀಗ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ನ್ಯಾಯಪೀಠದ ಸದಸ್ಯ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಅ.16ರಂದು ನಿವೃತ್ತಿ ಆಗುತ್ತಿರುವುದರಿಂದ ಶುಕ್ರವಾರ ಅವರ ಕರ್ತವ್ಯದ ಕೊನೆಯ ದಿನ. ಹೀಗಾಗಿ, ನಿವೃತ್ತಿಗೆ ಮುನ್ನ ದಿನವಾದ … Continue reading ಹಿಜಾಬ್ ಬ್ಯಾನ್ ಕುರಿತು ಸುಪ್ರೀಂಕೋರ್ಟ್ನಲ್ಲೇ ವಿಭಿನ್ನ ತೀರ್ಪು! 10 ದಿನಗಳ ಸುದೀರ್ಘ ವಿಚಾರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ
Copy and paste this URL into your WordPress site to embed
Copy and paste this code into your site to embed