ಮೊದಲ ದಿನವೇ ಆಡಳಿತಕ್ಕೆ ಹೊಸ ದಿಕ್ಸೂಚಿ, ಆರ್ಥಿಕ ಶಿಸ್ತಿಗೆ ಮಾರ್ಗಸೂಚಿ ಕೊಟ್ಟ ಬೊಮ್ಮಾಯಿ

ಬೆಂಗಳೂರು: ಸಿಎಂ ಆಗಿ ಪದಗ್ರಹಣ ಮಾಡಿದ ಬಳಿಕ ವಿಧಾನಸೌಧದ ಬಾಗಿಲಿಗೆ ನಮಸ್ಕರಿಸಿದ ನೂತನ ಸಿಎಂ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಂದಿನ ಯೋಜನೆ, ಗುರಿ, ರಾಜ್ಯವನ್ನು ತೀವ್ರವಾಗಿ ಕಾಡುತ್ತಿರುವ ಕರೊನಾ, ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತು ಚೊಚ್ಚಲ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ನೀಡಿದರು. ಅಲ್ಲದೆ, ಸಿಎಂ ಆದ ಮೊದಲ ದಿನವೇ 4 ಮಹತ್ವದ ನಿರ್ಣಯವನ್ನೂ ಘೋಷಿಸಿದರು. ಪಕ್ಷದ ಅಧ್ಯಕ್ಷರಾದ ನಡ್ಡಾಜಿ ಅವರ ಮಾರ್ಗದರ್ಶನದಲ್ಲಿ ನಮ್ಮ ನಾಯಕರಾದ ಯಡಿಯೂರಪ್ಪ ಅವರ ಸಲಹೆಯಂತೆ ನನ್ನನ್ನು ಶಾಶಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದರು. … Continue reading ಮೊದಲ ದಿನವೇ ಆಡಳಿತಕ್ಕೆ ಹೊಸ ದಿಕ್ಸೂಚಿ, ಆರ್ಥಿಕ ಶಿಸ್ತಿಗೆ ಮಾರ್ಗಸೂಚಿ ಕೊಟ್ಟ ಬೊಮ್ಮಾಯಿ