ಗಂಡಸಾದ್ರೆ ಸಾಕ್ಷಿ ಸಮೇತ ಪ್ರೂವ್ ಮಾಡು… ಸುದೀಪ್ಗೆ ಅವಮಾನಿಸಿದ ವ್ಯಕ್ತಿಗೆ ನಂದಕಿಶೋರ್ ಹಿಗ್ಗಾಮುಗ್ಗಾ ತರಾಟೆ
ಬೆಂಗಳೂರು: ಕನ್ನಡ ಚಿತ್ರರಂಗ ಮಾತ್ರವಲ್ಲ, ದೇಶಾದ್ಯಂತ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರದ್ದೇ ಹವಾ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಕಣ್ತುಂಬಿಕೊಳ್ಳಲು ಸಹಸ್ರಾರು ಅಭಿಮಾನಿಗಳು ಚಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಅತ್ತ ಸಿನಿಮಾ ಪ್ರಚಾರದ ನಡುವೆಯೂ ಕಷ್ಟದಲ್ಲಿರುವ ಅಭಿಮಾನಿಗಳಿಗೆ ಕೈಲಾದ ಸಹಾಯ ಮಾಡುತ್ತಿದ್ದಾರೆ. ಕೋಟ್ಯಂತರ ಅಭಿಮಾನಿಗಳು ಸುದೀಪ್ರನ್ನು ಪ್ರೀತಿಸುತ್ತಿದ್ದಾರೆ, ಆರಾಧಿಸುತ್ತಿದ್ದಾರೆ. ಆದರೆ, ಇಲ್ಲೊಬ್ಬ ಯುವಕ ಸುದೀಪ್ ಕುರಿತು ಅವಾಚ್ಯವಾಗಿ ನಿಂದಿಸಿ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕಿದ್ದಾನೆ. ಇದನ್ನು ನೋಡಿ ಗರಂ ಆದ ಅಭಿಮಾನಿಗಳು ಆತನಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ. … Continue reading ಗಂಡಸಾದ್ರೆ ಸಾಕ್ಷಿ ಸಮೇತ ಪ್ರೂವ್ ಮಾಡು… ಸುದೀಪ್ಗೆ ಅವಮಾನಿಸಿದ ವ್ಯಕ್ತಿಗೆ ನಂದಕಿಶೋರ್ ಹಿಗ್ಗಾಮುಗ್ಗಾ ತರಾಟೆ
Copy and paste this URL into your WordPress site to embed
Copy and paste this code into your site to embed