ಪ್ರೇಯಸಿ ಹೆಸರಲ್ಲಿ ಕೊಡಗು ಎಸ್​ಪಿಗೆ ಪತ್ರ ಬರೆದು ಮಧ್ಯಪ್ರದೇಶದಲ್ಲಿ ಪೊನ್ನಂಪೇಟೆ ಮೂಲದ ಯುವಕ ಆತ್ಮಹತ್ಯೆ!

ಕೊಡಗು: ಮಧ್ಯಪ್ರದೇಶದಲ್ಲಿ ಕೊಡಗು ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೂ ಮುನ್ನ ತನ್ನ ಮನದಾಳದ ನೋವನ್ನ ಅಕ್ಷರಕ್ಕಿಳಿಸಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಡೆತ್​ನೋಟ್ ಪತ್ರ ಬರೆದಿದ್ದಾನೆ. ಪೊನ್ನಂಪೇಟೆ ತಾಲೂಕಿನ ಸುಳುಗೋಡು ಗ್ರಾಮದ ದರ್ಶನ್(28) ಆತ್ಮಹತ್ಯೆ ಮಾಡಿಕೊಂಡವ. ಈತ ಮಧ್ಯಪ್ರದೇಶದ ಸಿಂಗ್ರೌಳಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಅಲ್ಲೇ ಡೆತ್​ನೋಟ್​ ಬರೆದಿಟ್ಟು ಸಾವಿನ ಮನೆಯ ಕದ ತಟ್ಟಿದ್ದಾನೆ. ಬುಧವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಅಷ್ಟಕ್ಕೂ ದರ್ಶನ್​ ಸಾವಿಗೆ ಕಾರಣ ಏನು ಗೊತ್ತಾ? ಸ್ವಗ್ರಾಮದ ಯುವತಿ ಜತೆಗಿನ 8 ವರ್ಷದ ಪ್ರೀತಿ… … Continue reading ಪ್ರೇಯಸಿ ಹೆಸರಲ್ಲಿ ಕೊಡಗು ಎಸ್​ಪಿಗೆ ಪತ್ರ ಬರೆದು ಮಧ್ಯಪ್ರದೇಶದಲ್ಲಿ ಪೊನ್ನಂಪೇಟೆ ಮೂಲದ ಯುವಕ ಆತ್ಮಹತ್ಯೆ!