ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ವಜಾ: ಸತ್ಯಶೋಧನಾ ಸಮಿತಿ ರಚನೆ, ಪ್ರಾಥಮಿಕ ಸದಸ್ಯತ್ವಕ್ಕೂ ಕುತ್ತು

ಶಿವಮೊಗ್ಗ: ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆ ಅವರನ್ನು ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದ್ದು, ಆರೋಪದ ಸತ್ಯಾಸತ್ಯತೆ ಅರಿಯಲು ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ವರದಿ ನೀಡಲು ಸಮಿತಿಗೆ 2 ತಿಂಗಳ ಅವಕಾಶವಿದ್ದು, ಭ್ರಷ್ಟಾಚಾರ ಆರೋಪ ಸಾಬೀತಾದರೆ ಕೋಡಿಹಳ್ಳಿ ಚಂದ್ರಶೇಖರ್​ ಅವರನ್ನು ರೈತ ಸಂಘದ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗದ ರೈತ ಸಂಘದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸಮಿತಿ ಸಭೆಯಲ್ಲಿ ಎಚ್​.ಆರ್​. ಬಸವರಾಜಪ್ಪ ಅವರನ್ನು ರೈತ ಸಂಘದ … Continue reading ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ವಜಾ: ಸತ್ಯಶೋಧನಾ ಸಮಿತಿ ರಚನೆ, ಪ್ರಾಥಮಿಕ ಸದಸ್ಯತ್ವಕ್ಕೂ ಕುತ್ತು