ಆತ್ಮ ಅತೃಪ್ತಿಗೊಂಡು ಭಂಗವಾಗಿ ಕಾಡುತ್ತವೆ, ಸಾವುಗಳು ಹೆಚ್ಚುತ್ತವೆ: ಭವಿಷ್ಯ ನುಡಿದ ಕೋಡಿಶ್ರೀ

ಹಾಸನ: ಅರಸೀಕೆರೆಯ ಮಾಡಾಳು ಗೌರಮ್ಮ ಪುಣ್ಯ ಕ್ಷೇತ್ರದಲ್ಲಿ ಕೋಡಿ ಮಠದ ಶ್ರೀಗಳು ಭವಿಷ್ಯವಾಣಿ ನುಡಿದಿದ್ದು, ಆತ್ಮ ಅತೃಪ್ತಿಗೊಂಡು ಭಂಗವಾಗಿ ಕಾಡುತ್ತವೆ. ಸಾವುಗಳು ಹೆಚ್ಚುತ್ತವೆ ಎಂದು ಹೇಳಿದರು. ಕರೊನಾ ಇನ್ನೂ ಮೂರ್ನಾಲ್ಕು ವರ್ಷ ರೂಪಾಂತರಗೊಳ್ಳುತ್ತಾ ಹೋಗುತ್ತೆ. ಆತ್ಮ ಅತೃಪ್ತಿಗೊಂಡು ಭಂಗವಾಗಿ ಕಾಡುತ್ತವೆ. ಸಾವುಗಳು ಹೆಚ್ಚುತ್ತವೆ ಎಂದರು. ನಾನು ಒಂದೂವರೆ ವರ್ಷದ ಹಿಂದೆ ಜಗತ್ತಿನ ಭೂಪಟದಲ್ಲಿ ಒಂದು ದೇಶ ಕಾಣೆಯಾಗುತ್ತೆ ಎಂದು ಹೇಳಿದ್ದೆ. ಆಫ್ಘಾನಿಸ್ತಾನ ರಾಷ್ಟ್ರಕ್ಕೆ ಆ ಪರಿಸ್ಥಿತಿ ಬಂದಿದೆ. ಆ ಭಯ ಇಡೀ ಜಗತ್ತಿನಾದ್ಯಂತ ಇದೆ. ಆ ಭಯ … Continue reading ಆತ್ಮ ಅತೃಪ್ತಿಗೊಂಡು ಭಂಗವಾಗಿ ಕಾಡುತ್ತವೆ, ಸಾವುಗಳು ಹೆಚ್ಚುತ್ತವೆ: ಭವಿಷ್ಯ ನುಡಿದ ಕೋಡಿಶ್ರೀ