ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು
ಕೋಲಾರ: ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಶ್ರೀನಿವಾಸಪುರ ಮತ್ತು ಚಿಂತಾಮಣಿ ಮುಖ್ಯರಸ್ತೆಯ ಪಾತಪಲ್ಲಿ ಗ್ರಾಮದ ಬಳಿ ಸಂಭವಿಸಿದೆ. ಪಾತಪಲ್ಲಿ ಗ್ರಾಮದ ರಾಜಣ್ಣ (50) ಮೃತ ದುರ್ದೈವಿ. ಕೋಲಾರ ಜಿಲ್ಲೆಯ ಬಿಜೆಪಿ ವೇಣುಗೋಪಾಲ್ ಪ್ರಯಾಣಿಸುತ್ತಿದ್ದ ಕಾರು ಬೈಕ್ಗೆ ಡಿಕ್ಕಿಹೊಡೆದಿದೆ. ಅಪಘಾತಕ್ಕೆ ಕಾರು ಅತಿವೇಗವಾಗಿ ಬಂದದ್ದೇ ಕಾರಣ ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ … Continue reading ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು
Copy and paste this URL into your WordPress site to embed
Copy and paste this code into your site to embed