ತಂದೆ-ತಾಯಿ ಮೇಲಿನ ಕೋಪಕ್ಕೆ ರೇಷ್ಮೆಗೂಡಿಗೆ ವಿಷ ಹಾಕಿದ ಮಗಳು! ಕೋಲಾರದಲ್ಲಿ ಅಮಾನವೀಯ ಘಟನೆ
ಕೋಲಾರ: ಆಸ್ತಿ ನೀಡುತ್ತಿಲ್ಲ ಎಂದು ಸ್ವಂತ ಮಗಳೇ ಗಂಡ ಮತ್ತು ಮಗನೊಂದಿಗೆ ಸೇರಿಕೊಂಡು ತಂದೆ-ತಾಯಿಗೆ ಸೇರಿದ ರೇಷ್ಮೆಗೂಡಿನ ಮನೆಯಲ್ಲಿದ್ದ ಹಿಪ್ಪುನೇರಳೆ ಸೊಪ್ಪಿಗೆ ವಿಷ ಹಾಕಿ ಹುಳುಗಳನ್ನು ಸಾಯಿಸಿದ್ದಾಳೆ. ಇಂತಹ ಅಮಾನವೀಯ ಘಟನೆ, ಕೋಲಾರ ತಾಲೂಕಿನ ಯಳಚೀಪುರದಲ್ಲಿ ನಡೆದಿದೆ. ಗ್ರಾಮದ ರಾಮಣ್ಣ ಮತ್ತು ಲಕ್ಷ್ಮಮ್ಮ ದಂಪತಿ ಜೀವನೋಪಾಯಕ್ಕಾಗಿ ರೇಷ್ಮೆ ಬೆಳೆಯುತ್ತಿದ್ದು ಮೊಟ್ಟೆ ಉತ್ಪಾದನೆಗಾಗಿ ಹುಳುಗಳಿಗೆ ಹಿಪ್ಪು ನೇರಳೆ ಸೊಪ್ಪು ನೀಡಿ ಆರೈಕೆ ಮಾಡುತ್ತಿದ್ದರು. ಜಮೀನು ನೀಡುತ್ತಿಲ್ಲವೆಂಬ ಹತಾಶೆಯಿಂದ ಮಗಳು ಚೌಡಮ್ಮ, ಅಳಿಯ ಲಕ್ಷ್ಮಣ್ ಹಾಗೂ ಮೊಮ್ಮಗ ಆನಂದ ಸೇರಿ … Continue reading ತಂದೆ-ತಾಯಿ ಮೇಲಿನ ಕೋಪಕ್ಕೆ ರೇಷ್ಮೆಗೂಡಿಗೆ ವಿಷ ಹಾಕಿದ ಮಗಳು! ಕೋಲಾರದಲ್ಲಿ ಅಮಾನವೀಯ ಘಟನೆ
Copy and paste this URL into your WordPress site to embed
Copy and paste this code into your site to embed