ನಗರಸಭೆ ಸದಸ್ಯನ ಹತ್ಯೆ: ಭಕ್ತರ ಸೋಗಲ್ಲಿ ದೇಗುಲದ ಎದರೇ ಕೊಚ್ಚಿ ಕೊಲೆ, ಗ್ರಾಪಂ ಮಾಜಿ ಸದಸ್ಯೆ ಮೇಲೆ ಖಾಕಿ ಕಣ್ಣು
ಮುಳಬಾಗಿಲು: 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಮೂರೇ ದಿನಕ್ಕೆ ಕೋಲಾರ ಜಿಲ್ಲೆ ಮುಲಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್ರೆಡ್ಡಿ ದುರಂತ ಅಂತ್ಯ ಕಂಡಿದ್ದಾರೆ. ಮುತ್ಯಾಲಪೇಟೆ ಗಂಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದ ಜಗನ್ಮೋಹನರೆಡ್ಡಿ ದೇವರ ದರ್ಶನ ಪಡೆದು ಹೊರ ಬರುತ್ತಿದ್ದಂತೆ ದೇಗುಲದ ಎದುರೇ ಭಕ್ತರ ಸೋಗಲ್ಲಿ ಕಾಯುತ್ತಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಈ ಪ್ರಕರಣ ಸಂಬಂಧ ಗ್ರಾಪಂ ಮಾಜಿ ಸದಸ್ಯೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿದಿನವೂ ಮುತ್ಯಾಲಪೇಟೆಯ ಗಂಗಮ್ಮ ದೇಗುಲಕ್ಕೆ ಬರುತ್ತಿದ್ದ ಮಾಜಿ … Continue reading ನಗರಸಭೆ ಸದಸ್ಯನ ಹತ್ಯೆ: ಭಕ್ತರ ಸೋಗಲ್ಲಿ ದೇಗುಲದ ಎದರೇ ಕೊಚ್ಚಿ ಕೊಲೆ, ಗ್ರಾಪಂ ಮಾಜಿ ಸದಸ್ಯೆ ಮೇಲೆ ಖಾಕಿ ಕಣ್ಣು
Copy and paste this URL into your WordPress site to embed
Copy and paste this code into your site to embed