ಪೂಜೆ ನೆಪದಲ್ಲಿ ಮಹಿಳೆಯ ಹಣೆಗೆ ಕಪ್ಪಿಟ್ಟು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಕೊಳ್ಳೇಗಾಲದ ಮಂತ್ರವಾದಿ!

ಕೊಳ್ಳೇಗಾಲ: ಅನಾರೋಗ್ಯವನ್ನೇ ಬಂಡವಾಳ ಮಾಡಿಕೊಂಡ ಮಂತ್ರವಾದಿಯೊಬ್ಬ ಮಹಿಳೆಯ ಹಣೆಗೆ ಕಪ್ಪಿಟ್ಟು ಲಕ್ಷಾಂತರ ಹಣ ಮತ್ತು ಚಿನ್ನಾಭಾರಣ ದೋಚಿದ್ದಾನೆ. ಇಂತಹ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಮಂತ್ರವಾದಿ ಮಾತು ನಂಬಿ ಮೋಸ ಹೋದಾಕೆ ಹೆಸರು ಭವ್ಯ. ಭವ್ಯಾ ಅವರಿಗೆ ಇತ್ತೀಚಿಗೆ ಅನಾರೋಗ್ಯ ತೀವ್ರವಾಗಿ ಕಾಡುತ್ತಿದೆ. ಈ ಬಗ್ಗೆ ಜಿನಕನಹಳ್ಳಿ ಗ್ರಾಮದ ಮಂತ್ರವಾದಿ ಮಹದೇವಸ್ವಾಮಿ ಎಂಬಾತನ ಬಳಿ ಭವ್ಯ ಅಳಲು ತೋಡಿಕೊಂಡಿದ್ದಾರೆ. ಯಾರೋ ಮಾಟ-ಮಂತ್ರ ಮಾಡಿಸಿದ್ದಾರೆ. ಪೂಜೆ ಮಾಡಿಸಿದರೆ ಎಲ್ಲವೂ ಸರಿ ಹೋಗಲಿದೆ ಎಂದು ನಂಬಿಸಿದ್ದಾನೆ. ಮಂತ್ರವಾದಿಯ ಮಾತು … Continue reading ಪೂಜೆ ನೆಪದಲ್ಲಿ ಮಹಿಳೆಯ ಹಣೆಗೆ ಕಪ್ಪಿಟ್ಟು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಕೊಳ್ಳೇಗಾಲದ ಮಂತ್ರವಾದಿ!