ಕೊರಗಜ್ಜನ ವೇಷ ಧರಿಸಿ ಮದ್ವೆ ಮನೇಲಿ ಡಾನ್ಸ್​, ಇಬ್ಬರ ಬಂಧನ: ಆರೋಪಿ ಬಿಡುಗಡೆಗೆ ಒತ್ತಡ ಹೇರಿದ್ದ ಬಿಜೆಪಿ ಮುಖಂಡ ಅಮಾನತು

ಮಂಗಳೂರು: ತುಳುನಾಡ ಆರಾಧ್ಯ ದೈವ ಕೊರಗಜ್ಜನ ವೇಷ ಧರಿಸಿ ಡಾನ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಂಗಲ್ಪಾಡಿ ನಿವಾಸಿ ಅಹ್ಮದ್ ಮುಜಿತಾಬು(28) ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್(19) ಬಂಧಿತರು. ಆರೋಪಿಗಳು ಕಾಸರಗೋಡಿನ ಮಂಜೇಶ್ವರ ಮೂಲದವರು. ಪ್ರಮುಖ ಆರೋಪಿ, ಮದುಮಗ ಉಮರುಲ್ ಬಾತಿಷ್ ತಲೆಮರೆಸಿಕೊಂಡಿದ್ದಾನೆ. ಮದುವೆಯ ದಿನ ಕೊರಗಜ್ಜನ ಹೋಲುವ ವೇಷಭೂಷಣ ಧರಿಸಿ ಮದುಮಗ ಬಾತಿಷ್ ಮತ್ತು ಅವನ ಸ್ನೇಹಿತರು ಡಾನ್ಸ್ ಮಾಡಿದ್ದರು. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದಲ್ಲಿ ನಡೆದಿದ್ದ … Continue reading ಕೊರಗಜ್ಜನ ವೇಷ ಧರಿಸಿ ಮದ್ವೆ ಮನೇಲಿ ಡಾನ್ಸ್​, ಇಬ್ಬರ ಬಂಧನ: ಆರೋಪಿ ಬಿಡುಗಡೆಗೆ ಒತ್ತಡ ಹೇರಿದ್ದ ಬಿಜೆಪಿ ಮುಖಂಡ ಅಮಾನತು