More

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರ ಶತಾಯುಷಿ ಅಜ್ಜಿ ನಿಧನ

    ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್​ ಅವರ ಅಜ್ಜಿ ನಿಂಗಮ್ಮ(106) ನಿಧನರಾದರು.

    ಶತಾಯುಷಿ ನಿಂಗಮ್ಮ ಅವರು ಇತ್ತೀಚಿಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕನಕಪುರದ ಹಾರೋಹಳ್ಳಿಯ ದಯಾನಂದಸಾಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗಿನಜಾವ ಆಸ್ಪತ್ರೆಯಲ್ಲೇ ನಿಂಗಮ್ಮ ಕೊನೆಯುಸಿರೆಳೆದಿದ್ದಾರೆ. ಕನಕಪುರ ತಾಲೂಕಿನ ದೊಡ್ಡಾಲಹಳ್ಳಿಯಲ್ಲಿ ಇಂದು ಸಂಜೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ.

    ಬೆಳಗಾವಿ ಅಧಿವೇಶನಕ್ಕೆಂದು ತೆರಳಿದ್ದ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರದ ಕಲಾಪ ಮೊಟಕುಗೊಳಿಸಿ ಇಂದು ಮಧ್ಯಾಹ್ನ ಸ್ವಗ್ರಾಮಕ್ಕೆ ಆಗಮಿಸಲಿದ್ದಾರೆ.

    ಕೆಎಂಎಫ್‌ನ ಜನಪ್ರಿಯ ಬ್ಯ್ರಾಂಡ್ ‘ನಂದಿನಿ’ ಹೆಸರಲ್ಲಿ ನಕಲಿ ತುಪ್ಪ! ಚಾಮುಂಡಿಬೆಟ್ಟದ ತಪ್ಪಲ್ಲಲ್ಲೇ ಅಕ್ರಮ ಜಾಲ

    ಬೇರೆ ಬೇರೆ ಮದ್ವೆ ಆಗಿದ್ರೂ ಮಾಗಡಿಯಲ್ಲಿ ದುರಂತ ಅಂತ್ಯ ಕಂಡ ಜೋಡಿ! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ…

    ಸ್ನಾನಕ್ಕೆ ನೀರು ಕಾಯಿಸುತ್ತಿದ್ದಾಗ ಹೀಟರ್ ರೂಪದಲ್ಲಿ ಬಂದ ಜವರಾಯ ಯುವತಿಯ ಪ್ರಾಣ ಹೊತ್ತೊಯ್ದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts