‘ಡಿಕೆಶಿ ಅವರೇ ನೀವು ಕುಡುಕರೇ? ಕಾಂಗ್ರೆಸ್ ಕಚೇರಿಯಲ್ಲೇ ಎದ್ದಿರುವ ಅನುಮಾನ ಬಗೆಹರಿಸಿ…’
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತು ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಇಬ್ಬರೂ ಒಟ್ಟಿಗೆ ಮಾತನಾಡಿರುವ ಸಂಭಾಷಣೆ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಸ್ವಪಕ್ಷದವರಿಂದಲೇ ಡಿಕೆಶಿ ಡೀಲ್ ರಹಸ್ಯ ಬಯಲಾಗಿದ್ದು, ಡಿಕೆಶಿಗೆ ಬಿಜೆಪಿ ತಿರುಗೇಟು ಕೊಟ್ಟಿದೆ. #ಭ್ರಷ್ಟಾಧ್ಯಕ್ಷ ಎಂದು ಹ್ಯಾಷ್ಟ್ಯಾಗ್ ಮಾಡಿ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ‘ಮುಖ್ಯಮಂತ್ರಿಯಾಗುವ @DKShivakumar ಅವರ ಕನಸಿಗೆ @INCKarnataka ಪಕ್ಷದ ನಾಯಕರೇ ಎಳ್ಳು ನೀರು ಬಿಟ್ಟಿದ್ದಾರೆ. ನಿಮ್ಮ ಅಧ್ಯಕ್ಷ ಗಿರಿಯ ತಕ್ಕಡಿ ಏಳುತ್ತಲೇ ಇಲ್ಲ ಎಂದು ಸ್ಬಪಕ್ಷೀಯರೇ … Continue reading ‘ಡಿಕೆಶಿ ಅವರೇ ನೀವು ಕುಡುಕರೇ? ಕಾಂಗ್ರೆಸ್ ಕಚೇರಿಯಲ್ಲೇ ಎದ್ದಿರುವ ಅನುಮಾನ ಬಗೆಹರಿಸಿ…’
Copy and paste this URL into your WordPress site to embed
Copy and paste this code into your site to embed