ಸಂತೋಷ್​ ಆತ್ಮಹತ್ಯೆಗೂ ನನ್ಗೂ ಯಾವ್ದೇ ಸಂಬಂಧವಿಲ್ಲ… ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್​ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ನೋಟ್​ ಬರೆದಿಟ್ಟು ಉಡುಪಿಯ ಲಾಡ್ಜ್​ವೊಂದರಲ್ಲಿ ಆತ್ಮಹತ್ಮೆಗೆ ಶರಣಾಗಿದ್ದು, ರಾಜಕೀಯ ತಿರುವು ಪಡೆಯುತ್ತಿದೆ. ವಿಪಕ್ಷ ನಾಯಕರು ಈಶ್ವರಪ್ಪ ವಿರುದ್ಧ ಕೊಲೆ ಕೇಸ್​ ಹಾಕಬೇಕು, ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ನಡುವೆ ಸಂತೋಷ್​ ಸಾವಿನ ಬಳಿಕ ಸುದ್ದಿಗಾರರಿಗೆ ಮೊದಲ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ‘ಸಂತೋಷ್​ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ… ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು … Continue reading ಸಂತೋಷ್​ ಆತ್ಮಹತ್ಯೆಗೂ ನನ್ಗೂ ಯಾವ್ದೇ ಸಂಬಂಧವಿಲ್ಲ… ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ: ಈಶ್ವರಪ್ಪ