More

    ಸಾರಿಗೆ ಬಸ್​- ಬೈಕ್​ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕರಿಬ್ಬರ ಸಾವು

    ಚಿಕ್ಕೋಡಿ: ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್​ ಸವಾರರಿಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ‌ ಕೇರೂರವಾಡಿ ಗ್ರಾಮದ ಚಿಕ್ಕೋಡಿ-ಮಿರಜ್ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.

    ಬೈಕ್​ ಸವಾರರಾದ ಸವಾರ ಸಂತೋಷ ಮಾಗ(25) ಹಾಗೂ ಶ್ರೀಶೈಲ ಮಹಾದೇವ ಕೂರವಿ(27) ಮೃತ ದುರ್ದೈವಿಗಳು. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೆಂಗಳೂರಲ್ಲಿ ದುರ್ಘಟನೆ: ತಂದೆಯ ತಿಥಿ ಕಾರ್ಯದ ವೇಳೆ ಮಗಳು ಬೆಂಕಿಗಾಹುತಿ, 6 ಜನರ ಸ್ಥಿತಿ ಗಂಭೀರ

    ನೀನೊಳ್ಳೆ ಜಮೀರ್​ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್​ವೈ

    ವಿಜಯಪುರದಲ್ಲಿ ಹಾಡಹಗಲೇ ಪಿಎಸ್‌ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts