ಚಿಕ್ಕೋಡಿ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೇರೂರವಾಡಿ ಗ್ರಾಮದ ಚಿಕ್ಕೋಡಿ-ಮಿರಜ್ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಬೈಕ್ ಸವಾರರಾದ ಸವಾರ ಸಂತೋಷ ಮಾಗ(25) ಹಾಗೂ ಶ್ರೀಶೈಲ ಮಹಾದೇವ ಕೂರವಿ(27) ಮೃತ ದುರ್ದೈವಿಗಳು. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಲ್ಲಿ ದುರ್ಘಟನೆ: ತಂದೆಯ ತಿಥಿ ಕಾರ್ಯದ ವೇಳೆ ಮಗಳು ಬೆಂಕಿಗಾಹುತಿ, 6 ಜನರ ಸ್ಥಿತಿ ಗಂಭೀರ
ನೀನೊಳ್ಳೆ ಜಮೀರ್ ಆಡ್ದಂಗೆ ಆಡ್ತಿಯಲ್ಲೋ… ರೇಣುಕಾಚಾರ್ಯರನ್ನು ಮಾತಲ್ಲೇ ಚಿವುಟಿದ ಬಿಎಸ್ವೈ
ವಿಜಯಪುರದಲ್ಲಿ ಹಾಡಹಗಲೇ ಪಿಎಸ್ಐ ಮಗನ ಹತ್ಯೆ: ಗರ್ಭಿಣಿ ಮಗಳ ಬಾಳಿಗೆ ಕೊಳ್ಳಿ ಇಟ್ಟ ಮಾಜಿ ಕಾರ್ಪೋರೇಟರ್