ಕೆಎಸ್ಸಾರ್ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಸಾವು
ತುಮಕೂರು: ಮಧುಗಿರಿ ತಾಲೂಕಿನ ಕೆರಗಳಪಾಳ್ಯ ಬಳಿ ಭಾನುವಾರ ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ. ಮಧುಗಿರಿ ಕಡೆಯಿಂದ ಬೆಂಗಳೂರಿಗೆ ಹೊಗುತ್ತಿದ್ದ ಕೆಎಸ್ಆರ್ಟಿಸಿ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ದ್ವಿಚಕ್ರ ವಾಹನದಲ್ಲಿ ಕುಳಿತ್ತಿದ್ದ ದಂಪತಿ ಗಂಭೀರಗಾಯಗೊಂಡು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಮಧುಗಿರಿಯ ಗೊಂದಿಹಳ್ಳಿ ಮೂಲದ ನಿವಾಸಿಗಳು ಎನ್ನಲಾಗಿದೆ. ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ … Continue reading ಕೆಎಸ್ಸಾರ್ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed