ಬಸ್​ ನಿಲ್ದಾಣದಲ್ಲೇ ವಿಷ ಕುಡಿದ ಕೆಎಸ್​ಆರ್​ಟಿಸಿ ನೌಕರ! ನರಳಾಡುತ್ತಿದ್ದರೂ ಸಾವಿಗೆ ಕಾರಣ ಬಿಚ್ಚಿಟ್ಟ

ಹಾಸನ: ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ನೌಕರರ ಕುಟುಂಬಸ್ಥರೂ ಬೀದಿಗಿಳಿದು ಹೋರಾಡುತ್ತಿದ್ದಾರೆ. ಮಹಿಳೆಯರು-ಮಕ್ಕಳು ತಟ್ಟೆ ಬಡಿಯುತ್ತ ಪ್ರತಿಭಟನೆಗೆ ಸಾಥ್​ ನೀಡುತ್ತಿದ್ದಾರೆ. ಈ ನಡುವೆ ಪ್ರತಿಭಟನಾನಿರತ ನೌಕರನೊಬ್ಬ ಹಾಸನ ನಗರ ಬಸ್ ನಿಲ್ದಾಣದಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿರ್ವಾಹಕ ಕಂ ಚಾಲಕ ಪಾಲಾಕ್ಷ (40) ವಿಷ ಸೇವಿಸಿದವ. ಹಾಸನ-ಚಿಕ್ಕಮಗಳೂರು ಸಾರಿಗೆ ನೌಕರರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷರಾಗಿರುವ ಪಾಲಾಕ್ಷ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದ್ದು, ನನ್ನ ಸಾವಿಗೆ ಅನಂತ ಸುಬ್ಬರಾಯ … Continue reading ಬಸ್​ ನಿಲ್ದಾಣದಲ್ಲೇ ವಿಷ ಕುಡಿದ ಕೆಎಸ್​ಆರ್​ಟಿಸಿ ನೌಕರ! ನರಳಾಡುತ್ತಿದ್ದರೂ ಸಾವಿಗೆ ಕಾರಣ ಬಿಚ್ಚಿಟ್ಟ