More

    ಕೆಎಸ್​ಆರ್​ಟಿಸಿ ಬಸ್​ ಚಾಲಕ ಆತ್ಮಹತ್ಯೆಗೆ ಯತ್ನ!

    ಮಂಡ್ಯ: ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸಾರಿಗೆ ನಿಗಮ ಅಧಿಕಾರಿಗಳು ಮತ್ತು ಸರ್ಕಾರ ಪ್ರಯೋಗಿಸಿರುವ ವರ್ಗಾವಣೆ ಅಸ್ತ್ರಕ್ಕೆ ಆತಂಕಗೊಂಡ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಮಳವಳ್ಳಿ ಕೆಎಸ್​ಆರ್​ಟಿಸಿ ಡಿಪೋದ ಚಾಲಕ ಕಂ ನಿರ್ವಾಹಕ ರವಿಶಂಕರ್(54) ಆತ್ಮಹತ್ಯೆಗೆ ಯತ್ನಿಸಿದವ. ಮಳವಳ್ಳಿ ಪಟ್ಟಣದ ಸಿದ್ಧಾರ್ಥ ನಗರದಲ್ಲಿ ವಾಸವಾಗಿದ್ದರು. ಇದನ್ನೂ ಓದಿರಿ ಕೋಡಿಹಳ್ಳಿ ಚಂದ್ರಶೇಖರ್​ಗೆ ಗಡಿಪಾರು!

    ರವಿಶಂಕರ್ ಜತೆ ಕೆಲಸ ನಿರ್ವಹಿಸುತ್ತಿದ್ದ ನಾಲ್ವರನ್ನ ಅಧಿಕಾರಿಗಳು ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆ. ತನ್ನನ್ನೂ ವರ್ಗಾವಣೆ ಮಾಡಬಹುದು ಎಂಬ ಆತಂಕದಲ್ಲಿ ಬೆಳೆ ಔಷಧ ಸೇವಿಸಿ ರವಿಶಂಕರ್ ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ. ಮಳವಳ್ಳಿ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೋಡಿಹಳ್ಳಿ ಚಂದ್ರಶೇಖರ್​ಗೆ ಗಡಿಪಾರು!

    ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

    ರಮೇಶ್ ಜಾರಕಿಹೊಳಿ ಅಪಾರ್ಟ್​ಮೆಂಟ್​ನಲ್ಲಿದೆ ಸೀಕ್ರೆಟ್​ ಡೋರ್​! ಸ್ಫೋಟಕ ರಹಸ್ಯ ಬಯಲು

    ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts