More

    ಧರಣಿಗೆ ಸಜ್ಜಾದ ಸಾರಿಗೆ ನೌಕರರು: ಸೋಮವಾರ ಬಸ್​ ಸಂಚಾರದಲ್ಲಿ ವ್ಯತ್ಯಯ?

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಪ್ರತಿಭಟನೆ‌ ಕೂಗು ಕೇಳಿ ಬರುತ್ತಿದ್ದು, ಸೆ.20ರಂದು ನಗರದ ಫ್ರೀಡಂ ಪಾರ್ಕ್​​ನಲ್ಲಿ ಧರಣಿ ನಡೆಯಲಿದೆ. ಅಂದು ಬಸ್​ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದ್ದು, ಪ್ರಯಾಣಿಕರು ಮುಂಜಾಗ್ರತೆ ವಹಿಸುವುದು ಸೂಕ್ತ.

    6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ಈ ಹಿಂದೆ ಕೆಲಕ್ಕೂ ಹಾಜರಾಗದೆ ದೀರ್ಘಾವಧಿ ಮುಷ್ಕರ ನಡೆಸಿದ್ದರು. ಇದೀಗ ಮತ್ತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವತಿಯಿಂದ ಹಲವು ಬೇಡಿಕೆ ಈಡೇರಿಸುಂತೆ ಆಗ್ರಹಿಸಿ ಧರಣಿ ನಡೆಸಲು ನಿರ್ಧರಿಸಲಾಗಿದೆ. ಬಿಎಂಟಿಸಿ, ಕೆಎಸ್ಆರ್​ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಧರಣಿಯಲ್ಲಿ ಪಾಲ್ಗೊಳ್ಳಲಿದ್ದು, ಸೋಮವಾರ ಬಸ್​​ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

    ನೌಕರರ ಬೇಡಿಕೆ ಏನು?

    • ಏಪ್ರಿಲ್ 2021ರ ಮುಷ್ಕರದ ವೇಳೆ ಕೆಲಸದಿಂದ ವಜಾಗೊಂಡ ಎಲ್ಲ ಕಾರ್ಮಿಕರನ್ನೂ ಮತ್ತೆ ಕೆಲಸಕ್ಕೆ ನೇಮಿಸಬೇಕು. ಸೇವೆಯಿಂದ ಕೈಬಿಟ್ಟ ಟ್ರೈನಿ ನೌಕರರ ಪುನರ್ ನೇಮಕ ಮಾಡಬೇಕು.
    • ವಿಭಾಗದಿಂದ ವಿಭಾಗಕ್ಕೆ ವರ್ಗಾವಣೆ ಮಾಡಿರುವ ನೌಕರರನ್ನು ತೆರವು ಮಾಡಬೇಕು. ಮುಷ್ಕರದ ಅವಧಿಯಲ್ಲಿ ಎಲ್ಲ ರೀತಿಯ ಶಿಸ್ತು ಪ್ರಕ್ರಿಯೆಯನ್ನ ನಿಲ್ಲಿಸಬೇಕು.

    ಕೈಯಲ್ಲಿ ಮಚ್ಚು ಹಿಡಿದು, ಗ್ರಾಪಂ ಸದಸ್ಯೆಯನ್ನ ಹೊತ್ತೊಯ್ದ ಚಿಕ್ಕಪ್ಪ! ಕತ್ತಲಲ್ಲಿ ನಡೆಯಿತು ಘೋರ ದುರಂತ

    ಮಗುವಿಗೆ ಜನ್ಮ ನೀಡಿ ಅವಿವಾಹಿತೆ ಸಾವು: ಆ ಇಬ್ಬರಲ್ಲಿ ಮಗುವಿನ ತಂದೆ ಯಾರು? ಶಿವಮೊಗ್ಗದಲ್ಲೊಂದು ವಿಚಿತ್ರ ಲವ್ ಕೇಸ್​

    ಹಸಿವಿನಿಂದ ಅಪಾರ್ಟ್​ಮೆಂಟ್​ಗೆ ಬಂದ ಐಎಎಸ್​ ಅಧಿಕಾರಿ ಕಣ್ಣಿಗೆ ಬಿತ್ತು ಮಗಳ ಶವ! 9ನೇ ಮಹಡಿ ರಹಸ್ಯ ನಿಗೂಢ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts