ಕುಂದಾಪುರದಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಲು ಹಾಡಹಗಲೇ ಬಂದು ಸಿಕ್ಕಿಬಿದ್ದ ದಂಪತಿಯ ಮದ್ವೆ ರಹಸ್ಯ ಬಯಲು!

ಕುಂದಾಪುರ(ಉಡುಪಿ): ಮರವಂತೆ ಮಹಾರಾಜ ವರಾಹಸ್ವಾಮಿ ದೇವಸ್ಥಾನದಲ್ಲಿ ಹಾಡಹಗಲೇ ಕಳವು ಮಾಡಲು ಬಂದ ದಂಪತಿ ಪೈಕಿ ಪತಿ ಜೈಲು ಪಾಲಾದರೆ, ಪತ್ನಿ ರಿಮಾಂಡ್​ ಹೋಮ್​ ಸೇರಿದ್ದಾಳೆ. ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿದ್ದು, ಪೂಜಾ ಕೆಲಸ ಮುಗಿಸಿ ಅರ್ಚರು ಗರ್ಭಗುಡಿಗೆ ಕದವಿಕ್ಕಿ ಮನೆಗೆ ಹೋದ ಸಂದರ್ಭದಲ್ಲಿ ಕಂಬದಕೋಣೆ ನಿವಾಸಿ ಕರುಣಾಕರ ದೇವಡಿಗ ಹಾಗೂ 17 ವರ್ಷ ಪ್ರಾಯದ ಪತ್ನಿ ದೇವಸ್ಥಾನಕ್ಕೆ ಭಕ್ತರಂತೆ ಬಂದರು. ಹೊರಗಡೆ ಇದ್ದ ದೇವರಿಗೆ ಕೈಮುಗಿದು ದೇವಸ್ಥಾನ ಪ್ರವೇಶಿಸಿ ಕಾಣಿಕೆ ಡಬ್ಬಿ ಒಡೆಯುವ ಪ್ರಯತ್ನ ಮಾಡಿ ವಿಫಲರಾದರು. … Continue reading ಕುಂದಾಪುರದಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಲು ಹಾಡಹಗಲೇ ಬಂದು ಸಿಕ್ಕಿಬಿದ್ದ ದಂಪತಿಯ ಮದ್ವೆ ರಹಸ್ಯ ಬಯಲು!