ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ಸತ್ತು ಹೋದ ಅಂತೇಳಿ… ಡೆತ್​ನೋಟ್​ ಬರೆದಿಟ್ಟು ಯುವಕ ಆತ್ಮಹತ್ಯೆ

ಉಡುಪಿ: ‘ಲೋನ್ ಬಾಕಿ ಇದೆ ಎಂದು ನನ್ನ ಮೊಬೈಲ್​ಗೆ ಕರೆ ಬಂದ್ರೆ ಸತ್ತು ಹೋದ ಅಂತೇಳಿ…’ ಎಂದು ಡೆತ್​ನೋಟ್​ ಬರೆದಿಟ್ಟು ಯುವಕನೊಬ್ಬ ಮನೆ ಮುಂದೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ದುರ್ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ಸಂಭವಿಸಿದೆ. ವಿಘ್ನೇಶ್ ಮೃತ ದುರ್ದೈವಿ. ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ವಿಘ್ನೇಶ್​, ಸ್ನೇಹಿತರ ಜತೆ ಬಿಜಿನೆಸ್ ಆರಂಭಿಸಲು ಸಾಲ ಮಾಡಿದ್ದ. ಸಾಲ ಮರುಪಾವತಿ ಮಾಡಲಾಗದೆ ಆತಂಕಗೊಂಡಿದ್ದ ವಿಘ್ನೇಶ್​, ‘ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ಅವನು ಯಾರೆಂದು ಗೊತ್ತಿಲ್ಲ … Continue reading ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ಸತ್ತು ಹೋದ ಅಂತೇಳಿ… ಡೆತ್​ನೋಟ್​ ಬರೆದಿಟ್ಟು ಯುವಕ ಆತ್ಮಹತ್ಯೆ